ನಾಡಿನ ಸಾಂಸ್ಕೃತಿಕ ರಾಯಭಾರಿ, ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ. ಪಿ ಪ್ರಕಾಶ್ ಅವರ 86ನೇ ಜನ್ಮದಿನೋತ್ಸವ ಹಾಗೂ ಕಂಚಿನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹೂವಿನಹಡಗಲಿ ಜನಪ್ರಿಯ ಶಾಸಕರು ಸನ್ಮಾನ್ಯಶ್ರೀ ಕೃಷ್ಣ ನಾಯಕ್ ಅವರು ಭಾಗವಹಿಸಲಿದ್ದು, ನಾಡಿನ ಅನೇಕ ಪರಮಪೂಜ್ಯರು , ಜನಪ್ರತಿನಿಧಿಗಳು ಗಣ್ಯ ವ್ಯಕ್ತಿಗಳು, ಸಾಹಿತಿಗಳು, ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಉಪಸ್ಥಿತರಿರುವರು. ಆದ್ದರಿಂದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಕುಟುಂಬ ಸಮೇತರಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಎಂ.ಪಿ. ಪ್ರಕಾಶ್ ಕುಟುಂಬ ವರ್ಗದವರು ಹಾಗೂ ಎಂಪಿ ರವೀಂದ್ರ ಅಭಿಮಾನಿ ಬಳಗ ಆತ್ಮೀಯವಾಗಿ ವಿನಂತಿಸಿಕೊಳ್ಳುತ್ತಾರೆ. ತಮ್ಮ ಆಗಮನವೇ ನಮ್ಮೆಲ್ಲರಿಗೂ ಗೌರವ. ಸ್ಥಳ ರಂಗಭಾರತಿ ರಂಗ ಮಂದಿರ ಹೂವಿನ ಹಡಗಲಿ,